ಸುಳ್ಯ: ದ.ಕ.ಜಿಲ್ಲಾ ಬಿಜೆಪಿಯ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಮುಂದಿನ ಮೂರು ವರ್ಷಕ್ಕೆ ವಿವಿಧ ಮೋರ್ಚಾದ ಅಧ್ಯಕ್ಷತೆಗೆ ಆಯ್ಕೆ ನಡೆದಿದೆ.
ಗುರುದತ್ ಜಿ ನಾಯಕ್ ಸುಳ್ಯ( ಯುವ ಮೋರ್ಚಾ), ಧನಲಕ್ಚ್ಮಿ ಗಟ್ಟಿ ಉಳ್ಳಾಳ(ಮಹಿಳಾ ಮೋರ್ಚಾ), ರಾಧಾಕೃಷ್ಣ ಬೊಳ್ಳೂರು(ರೈತ ಮೋರ್ಚಾ), ಚೆನ್ನಕೇಶವ ಮುಂಡಾಜೆ(ಎಸ್.ಟಿ.ಮೋರ್ಚಾ), ರಾಧಾಕೃಷ್ಣ ಮಂಗಳೂರು(ಜಿಲ್ಲಾ ವಕ್ತಾರ), ಸಂದೇಶ್ ಶೆಟ್ಟಿ ಮಂಗಳೂರು(ಜಿಲ್ಲಾ ಮಾಧ್ಯಮ ಪ್ರಮುಖ್) ನೇಮಕಗೊಂಡಿದ್ದಾರೆ.
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…