ಸುಳ್ಯ: ರಾಜ್ಯ ಸಚಿವ ಸಂಪುಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸಚಿವ ಸ್ಥಾನ ನೀಡಿದಲ್ಲಿ ಸುಳ್ಯ ಶಾಸಕ ಎಸ್.ಅಂಗಾರ ಸಚಿವರಾಗುವುದು ಖಚಿತ ಎಂದು ಬಿಜೆಪಿ ಮುಖಂಡ ಎ.ವಿ.ತೀರ್ಥರಾಮ ಹೇಳಿದ್ದಾರೆ.
ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಅವರು ಉತ್ತರಿಸಿದರು. ಕ್ಷೇತ್ರಕ್ಕೆ ಸರಕಾರದಿಂದ ವಿಶೇಷ ಅನುದಾನ ತರಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಇತರ ಕ್ಷೇತ್ರಗಳಿಗೆ ಬರುವ ಅನುದಾನಕ್ಕಿಂತ ಹೆಚ್ಚು ಅನುದಾನ ಸುಳ್ಯ ಕ್ಷೇತ್ರಕ್ಕೆ ಬಂದಿದೆ. ಆದರೆ ಪ್ರಚಾರ ಆಗಿಲ್ಲ ಅಷ್ಟೇ ಎಂದು ಅವರು ಉತ್ತರಿಸಿದರು. ನಗರ ಪಂಚಾಯತ್ ಸದಸ್ಯರಿಗೆ ಅಧಿಕಾರ ನೀಡುವ ಬಗ್ಗೆ ಪ್ರಯತ್ನ ಮುಂದುವರಿಸಲಾಗಿದೆ ಅಂದು ಅವರು ಹೇಳಿದರು.
ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…
E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…