Advertisement
ಸುದ್ದಿಗಳು

ದ ಕ ಜಿಲ್ಲೆಗೆ ಭಾನುವಾರವೂ ಗುಡ್ ನ್ಯೂಸ್ | ಸತತ ಕೊರೊನಾ ವೈರಸ್ ನೆಗೆಟಿವ್ |ಗುಣಮುಖರಾಗಿ ಮತ್ತೊಬ್ಬರು ಡಿಸ್ಚಾರ್ಜ್ |

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಭಾನುವಾರವೂ ಗುಡ್ ನ್ಯೂಸ್. ಸತತವಾಗಿ ವಾರಗಳಿಂದ ಕೊರೊನಾ ವೈರಸ್ ನೆಗೆಟಿವ್ ವರದಿ ಬರುತ್ತಿದೆ. ಭಾನುವಾರವೂ ಎಲ್ಲಾ ವರದಿಗಳು ಕೊರೊನಾ ವೈರಸ್ ನೆಗೆಟಿವ್ ಬಂದಿದೆ. ಈ ನಡುವೆ ಓರ್ವ ಕೊರೊನಾ ವೈರಸ್ ಸೋಂಕಿತೆ  ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಒಟ್ಟು 12 ಮಂದಿಯಲ್ಲಿ ಗುಣಮುಖರಾಗಿ ಈಗ  5 ಮಂದಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

Advertisement
Advertisement

ದ.ಕ. ಜಿಲ್ಲೆಯಲ್ಲಿ ಭಾನುವಾರ ಲಭ್ಯವಾದ ವರದಿಯ ಪ್ರಕಾರ 46 ಪರೀಕ್ಷಾ ವರದಿಗಳು ಸಿಕ್ಕಿವೆ. ಎಲ್ಲಾ 28 ಪ್ರಕರಣಗಳು ನೆಗೆಟಿವ್ ಆಗಿವೆ. ಭಾನುವಾರದವರೆಗೆ ಒಟ್ಟು 38,865 ಮಂದಿಯನ್ನು ಸ್ಕ್ರೀನಿಂಗ್ ಗೆ ಒಳಪಡಿಸಲಾಗಿದೆ. 2103 ಮಂದಿ ಮನೆಯಲ್ಲೇ ಕ್ವಾರಂಟೈನ್ ನಲ್ಲಿದ್ದಾರೆ. ಇಲ್ಲಿಯ ತನಕ ಸುಮಾರು 462 ಮಂದಿಯ ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ರವಾನಿಸಲಾಗಿದ್ದು, 430 ಪರೀಕ್ಷಾ ವರದಿಗಳು ಬಂದಿವೆ. ಇವುಗಳಲ್ಲಿ 418 ಪ್ರಕರಣಗಳು ನೆಗೆಟಿವ್ ವರದಿಯನ್ನು ನೀಡಿದ್ದು, 12 ಪ್ರಕರಣಗಳು ಪಾಸಿಟಿವ್ ಆಗಿದೆ. 5 ಮಂದಿ ಚಿಕಿತ್ಸೆಯನ್ನು ಪಡೆಯುತ್ತಿದ್ದರೆ, 7 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

15 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

15 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

16 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

16 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

19 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

21 hours ago