Advertisement
ಸುದ್ದಿಗಳು

ದ ಕ ಜಿಲ್ಲೆಗೆ ಭಾನುವಾರವೂ ಗುಡ್ ನ್ಯೂಸ್ | ಸತತ ಕೊರೊನಾ ವೈರಸ್ ನೆಗೆಟಿವ್ |ಗುಣಮುಖರಾಗಿ ಮತ್ತೊಬ್ಬರು ಡಿಸ್ಚಾರ್ಜ್ |

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಭಾನುವಾರವೂ ಗುಡ್ ನ್ಯೂಸ್. ಸತತವಾಗಿ ವಾರಗಳಿಂದ ಕೊರೊನಾ ವೈರಸ್ ನೆಗೆಟಿವ್ ವರದಿ ಬರುತ್ತಿದೆ. ಭಾನುವಾರವೂ ಎಲ್ಲಾ ವರದಿಗಳು ಕೊರೊನಾ ವೈರಸ್ ನೆಗೆಟಿವ್ ಬಂದಿದೆ. ಈ ನಡುವೆ ಓರ್ವ ಕೊರೊನಾ ವೈರಸ್ ಸೋಂಕಿತೆ  ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಒಟ್ಟು 12 ಮಂದಿಯಲ್ಲಿ ಗುಣಮುಖರಾಗಿ ಈಗ  5 ಮಂದಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಭಾನುವಾರ ಲಭ್ಯವಾದ ವರದಿಯ ಪ್ರಕಾರ 46 ಪರೀಕ್ಷಾ ವರದಿಗಳು ಸಿಕ್ಕಿವೆ. ಎಲ್ಲಾ 28 ಪ್ರಕರಣಗಳು ನೆಗೆಟಿವ್ ಆಗಿವೆ. ಭಾನುವಾರದವರೆಗೆ ಒಟ್ಟು 38,865 ಮಂದಿಯನ್ನು ಸ್ಕ್ರೀನಿಂಗ್ ಗೆ ಒಳಪಡಿಸಲಾಗಿದೆ. 2103 ಮಂದಿ ಮನೆಯಲ್ಲೇ ಕ್ವಾರಂಟೈನ್ ನಲ್ಲಿದ್ದಾರೆ. ಇಲ್ಲಿಯ ತನಕ ಸುಮಾರು 462 ಮಂದಿಯ ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ರವಾನಿಸಲಾಗಿದ್ದು, 430 ಪರೀಕ್ಷಾ ವರದಿಗಳು ಬಂದಿವೆ. ಇವುಗಳಲ್ಲಿ 418 ಪ್ರಕರಣಗಳು ನೆಗೆಟಿವ್ ವರದಿಯನ್ನು ನೀಡಿದ್ದು, 12 ಪ್ರಕರಣಗಳು ಪಾಸಿಟಿವ್ ಆಗಿದೆ. 5 ಮಂದಿ ಚಿಕಿತ್ಸೆಯನ್ನು ಪಡೆಯುತ್ತಿದ್ದರೆ, 7 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

15 minutes ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

2 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

7 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

13 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

13 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago