ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರವೂ ಕೊರೋನಾ ಆರ್ಭಟ ಮುಂದುವರಿದಿದೆ. ಶನಿವಾರದಂದು 75 ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಶನಿವಾರ ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ 3 ಮಂದಿ ಬಲಿಯಾಗಿದ್ದು ಮೃತರ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ.
.ಜಿಲ್ಲೆಯಲ್ಲಿ ಈವರೆಗೆ 1095 ಮಂದಿಗೆ ಸೋಂಕು ತಗುಲಿದ್ದು ಈ ಪೈಕಿ 10 ಜನ ಸೋಂಕಿತರು ಹೊರ ಜಿಲ್ಲೆಯವರಾಗಿದ್ದಾರೆ.ಇಂದು ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಮೂವರು ಬಲಿಯಾಗಿದ್ದು ಮೃತರ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ.ಇನ್ನು ಜಿಲ್ಲೆಯಲ್ಲಿ ಇಂದು 13 ಮಂದಿ ಗುಣಮುಖರಾಗಿದ್ದು ಈವರೆಗೆ ಒಟ್ಟು 516 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 557 ಪ್ರಕರಣಗಳು ಸಕ್ರಿಯವಾಗಿದೆ.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…
ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…
ಹವಾಮಾನ ಬದಲಾವಣೆಯಿಂದ ಎಲ್ ನಿನೋ ಮತ್ತು ಲಾ ನಿನಾ ಘಟನೆಗಳ ವರ್ತನೆ ಬದಲಾಗುತ್ತಿದ್ದು,…
ಉತ್ತರ ಪ್ರದೇಶ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಒಂದು ಪ್ರಮುಖ ಗೋಆಧಾರಿತ ಉದ್ಯಮ ಅಭಿವೃದ್ಧಿಪಡಿಸಲು…
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…