ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರವೂ ಕೊರೋನಾ ಆರ್ಭಟ ಮುಂದುವರಿದಿದೆ. ಶನಿವಾರದಂದು 75 ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಶನಿವಾರ ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ 3 ಮಂದಿ ಬಲಿಯಾಗಿದ್ದು ಮೃತರ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ.
.ಜಿಲ್ಲೆಯಲ್ಲಿ ಈವರೆಗೆ 1095 ಮಂದಿಗೆ ಸೋಂಕು ತಗುಲಿದ್ದು ಈ ಪೈಕಿ 10 ಜನ ಸೋಂಕಿತರು ಹೊರ ಜಿಲ್ಲೆಯವರಾಗಿದ್ದಾರೆ.ಇಂದು ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಮೂವರು ಬಲಿಯಾಗಿದ್ದು ಮೃತರ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ.ಇನ್ನು ಜಿಲ್ಲೆಯಲ್ಲಿ ಇಂದು 13 ಮಂದಿ ಗುಣಮುಖರಾಗಿದ್ದು ಈವರೆಗೆ ಒಟ್ಟು 516 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 557 ಪ್ರಕರಣಗಳು ಸಕ್ರಿಯವಾಗಿದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…