ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರವೂ ಕೊರೋನಾ ಆರ್ಭಟ ಮುಂದುವರಿದಿದೆ. ಶನಿವಾರದಂದು 75 ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಶನಿವಾರ ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ 3 ಮಂದಿ ಬಲಿಯಾಗಿದ್ದು ಮೃತರ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ.
.ಜಿಲ್ಲೆಯಲ್ಲಿ ಈವರೆಗೆ 1095 ಮಂದಿಗೆ ಸೋಂಕು ತಗುಲಿದ್ದು ಈ ಪೈಕಿ 10 ಜನ ಸೋಂಕಿತರು ಹೊರ ಜಿಲ್ಲೆಯವರಾಗಿದ್ದಾರೆ.ಇಂದು ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಮೂವರು ಬಲಿಯಾಗಿದ್ದು ಮೃತರ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ.ಇನ್ನು ಜಿಲ್ಲೆಯಲ್ಲಿ ಇಂದು 13 ಮಂದಿ ಗುಣಮುಖರಾಗಿದ್ದು ಈವರೆಗೆ ಒಟ್ಟು 516 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 557 ಪ್ರಕರಣಗಳು ಸಕ್ರಿಯವಾಗಿದೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…