ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರವೂ ಕೊರೋನಾ ಆರ್ಭಟ ಮುಂದುವರಿದಿದೆ. ಶನಿವಾರದಂದು 75 ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಶನಿವಾರ ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ 3 ಮಂದಿ ಬಲಿಯಾಗಿದ್ದು ಮೃತರ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ.
.ಜಿಲ್ಲೆಯಲ್ಲಿ ಈವರೆಗೆ 1095 ಮಂದಿಗೆ ಸೋಂಕು ತಗುಲಿದ್ದು ಈ ಪೈಕಿ 10 ಜನ ಸೋಂಕಿತರು ಹೊರ ಜಿಲ್ಲೆಯವರಾಗಿದ್ದಾರೆ.ಇಂದು ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಮೂವರು ಬಲಿಯಾಗಿದ್ದು ಮೃತರ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ.ಇನ್ನು ಜಿಲ್ಲೆಯಲ್ಲಿ ಇಂದು 13 ಮಂದಿ ಗುಣಮುಖರಾಗಿದ್ದು ಈವರೆಗೆ ಒಟ್ಟು 516 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 557 ಪ್ರಕರಣಗಳು ಸಕ್ರಿಯವಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…