Advertisement
ಸುದ್ದಿಗಳು

ದ ಕ ಜಿಲ್ಲೆಯಲ್ಲಿ ಬುಧವಾರ ಕೊರೊನಾ ನೆಗೆಟಿವ್ ವರದಿ| 495 ಮಂದಿಯ ಪರೀಕ್ಷಾ ವರದಿ ಬರಲು ಬಾಕಿ | ಕಾಸರಗೋಡಿನಲ್ಲೂ ನೆಮ್ಮದಿ |

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಬುಧವಾರ ಕೊರೊನಾ ವೈರಸ್ ಪರೀಕ್ಷೆಯ ಎಲ್ಲಾ ವರದಿಗಳು ನೆಗೆಟಿವ್ ಬಂದಿದೆ.  ಬುಧವಾರ 11 ಮಂದಿಯನ್ನು ನಿಗಾದಲ್ಲಿ  ಇರಿಸಲಾಗಿದೆ. ಬುಧವಾರ 151 ಮಂದಿಯ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ  ಕಳುಹಿಸಲಾಗಿದೆ. ಈ ಮೂಲಕ ಒಟ್ಟು 495 ಮಂದಿಯ ಪರೀಕ್ಷಾ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

Advertisement

ಇದುವರೆಗೆ ಒಟ್ಟು 6069 ಮಂದಿ 28 ದಿನಗಳ ಹೋಂಕ್ವಾರಂಟೈನ್ ಮುಗಿಸಿದ್ದಾರೆ. ಈಗ ಜಿಲ್ಲೆಯಲ್ಲಿ ಒಟ್ಟು 63 ಮಂದಿ ಕ್ವಾರಂಟೈನ್ ನಲ್ಲಿ ಇದ್ದಾರೆ.

ಬುಧವಾರ  ಉಸಿರಾಟದ ತೊಂದರೆ ಇರುವ ಒಟ್ಟು 12 ಪ್ರಕರಣಗಳು ಪತ್ತೆಯಾಗಿದೆ. ಇದುವರೆಗೆ ಜಿಲ್ಲೆಯಲ್ಲಿ  941 ಮಂದಿ ಫಿವರ್ ಕ್ಲಿನಿಕ್ ಗಳಲ್ಲಿ  ಚಿಕಿತ್ಸೆ ಪಡೆದಿದ್ದಾರೆ.

ರಾಜ್ಯದಲ್ಲಿ ಬುಧವಾರ  9 ಮಂದಿಗೆ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು  ಈ ಮೂಲಕ ಸೋಂಕಿತರ ಸಂಖ್ಯೆ 427 ಕ್ಕೆ ಏರಿಕೆಯಾಗಿದೆ. ಇಂದು ಬೆಳಗ್ಗೆ ಏಳು ಮಂದಿಗೆ ಹಾಗೂ ಸಂಜೆ ಇಬ್ಬರಿಗೆ ಪಾಸಿಟಿವ್ ದೃಢಪಟ್ಟಿದೆ. ಇದುವರೆಗೆ 17 ಜನರು ಮೃತಪಟ್ಟಿದ್ದು, 131 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ ಕೊರೊನಾ ವೈರಸ್ ಪಾಸಿಟಿವ್ ಪತ್ತೆಯಾಗಿಲ್ಲ. ಕೇರಳದಲ್ಲಿ 11 ಪ್ರಕರಣ ದೃಢಪಟ್ಟಿದೆ. ಕಾಸರಗೋಡು ಜಿಲ್ಲೆಯಲ್ಲಿ   26 ಮಂದಿ ಸೋಂಕಿತರಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 172 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಈ ಪೈಕಿ 146 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ.

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

50 minutes ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

54 minutes ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

1 hour ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

1 hour ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

11 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago