ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಉಡುಪಿ ಜಿಲ್ಲೆಯ ಕಾರ್ಕಳದ ನಿವಾಸಿಗಳಾಗಿದ್ದು ಫಸ್ಟ್ ನ್ಯೂರೋ ಸಂಪರ್ಕದಿಂದ ಇಬ್ಬರಿಗೆ ಸೋಂಕು ದೃಢವಾಗಿದೆ. 50 ವರ್ಷದ ಮಹಿಳೆ ಹಾಗೂ 26 ವರ್ಷದ ಯುವಕನಿಗೆ ಪಾಸಿಟಿವ್ ಬಂದಿತ್ತು. ಇವರನ್ನು ಮಂಗಳೂರಿನಲ್ಲಿ ಕ್ವಾರೆಂಟೈನ್ ಮಾಡಲಾಗಿತ್ತು. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಚಿಕಿತ್ಸೆ ಮುಂದುವರಿದಿದೆ.
ರಾಜ್ಯದಲ್ಲಿ ಒಂದೇ ದಿನ ಹೊಸದಾಗಿ 42 ಜನರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಸೋಂಕಿತರ ಸಂಖ್ಯೆ 904ಕ್ಕೆ ಏರಿಕೆಯಾಗಿದೆ. ಬಾಗಲಕೋಟೆಯಲ್ಲಿ 15, ಹಾಸನದಲ್ಲಿ 5, ಧಾರವಾಡದಲ್ಲಿ 9 ಕೊರೋನಾ ಸೋಂಕಿತ ಪ್ರಕರಣಗಳು ಸೇರಿ ಸೋಮವಾರ ಸಂಜೆಯಿಂದ ಮಂಗಳವಾರ ಮಧ್ಯಾಹ್ನದವರೆಗೆ ಒಟ್ಟು 42 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 904ಕ್ಕೇರಿಕೆಯಾಗಿದೆ. ಒಟ್ಟು 32 ಜನರು ಮೃತಪಟ್ಟಿದ್ದು, 426 ಜನರು ಆಸ್ಪತ್ರೆಯಿಂದ ಗುಣಮುಖರಾಗಿದ್ದಾರೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…