ಮಂಗಳೂರು: ದ.ಕ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟವ್ ಪ್ರಕರಣ ಕಂಡುಬಂದಿದೆ. ಬಂಟ್ವಾಳದ ತಾಲೂಕಿನ ಕಸ್ಬಾ ಗ್ರಾಮದ ನಿವಾಸಿಯಾಗಿರುವ 67 ವರ್ಷದ ಮಹಿಳೆಯಲ್ಲಿ ಮಂಗಳವಾರ ಸೋಂಕು ದೃಢಪಟ್ಟಿದೆ. ಉಸಿರಾಟದ ಸಮಸ್ಯೆಯಿಂದ ಏ.18 ರಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಪರೀಕ್ಷೆಯಿಂದ ಕೊರೊನಾ ಪಾಸಿಟವ್ ಇರುವುದು ದೃಢಪಟ್ಟಿದೆ. ಇ ವರು ಏ.19 ಕೊರೊನಾ ಸೋಂಕಿನಿಂದ ಮೃತಪಟ್ಟ ಬಂಟ್ವಾಳದ ಮಹಿಳೆಯ ನೆರೆಮನೆಯವರಾಗಿದ್ದಾರೆ.
ರಾಜ್ಯದಲ್ಲಿ ಇಂದು 7 ಹೊಸ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಒಟ್ಟು 415 ಕ್ಕೆ ಏರಿಕೆಯಾಗಿದೆ. ಮಂಗಳವಾರ 3 ವಿಜಯಪುರ, 3 ಕಲಬುರಗಿ ಹಾಗೂ 1 ಪ್ರಕರಣ ದ ಕ ಜಿಲ್ಲೆಯಲ್ಲಿ ಕಂಡುಬಂದಿದೆ.
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…
ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…
E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…