Advertisement
ಸುದ್ದಿಗಳು

ದ ಕ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ | ಜಿಲ್ಲೆಯಲ್ಲಿ ಒಟ್ಟು 16 ಕ್ಕೆ ಏರಿದ ಕೊರೊನಾ ಪಾಸಿಟಿವ್ ಪ್ರಕರಣ | 3 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ |

Share

ಮಂಗಳೂರು: ದ.ಕ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟವ್ ಪ್ರಕರಣ ಕಂಡುಬಂದಿದೆ.  ಬಂಟ್ವಾಳದ ತಾಲೂಕಿನ ಕಸ್ಬಾ ಗ್ರಾಮದ ನಿವಾಸಿಯಾಗಿರುವ 67 ವರ್ಷದ ಮಹಿಳೆಯಲ್ಲಿ ಮಂಗಳವಾರ ಸೋಂಕು ದೃಢಪಟ್ಟಿದೆ. ಉಸಿರಾಟದ ಸಮಸ್ಯೆಯಿಂದ ಏ.18 ರಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಪರೀಕ್ಷೆಯಿಂದ ಕೊರೊನಾ ಪಾಸಿಟವ್ ಇರುವುದು ದೃಢಪಟ್ಟಿದೆ.  ಇ ವರು ಏ.19 ಕೊರೊನಾ ಸೋಂಕಿನಿಂದ ಮೃತಪಟ್ಟ ಬಂಟ್ವಾಳದ ಮಹಿಳೆಯ ನೆರೆಮನೆಯವರಾಗಿದ್ದಾರೆ.

ರಾಜ್ಯದಲ್ಲಿ  ಇಂದು 7 ಹೊಸ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಒಟ್ಟು 415 ಕ್ಕೆ ಏರಿಕೆಯಾಗಿದೆ. ಮಂಗಳವಾರ 3 ವಿಜಯಪುರ, 3 ಕಲಬುರಗಿ ಹಾಗೂ 1 ಪ್ರಕರಣ ದ ಕ ಜಿಲ್ಲೆಯಲ್ಲಿ  ಕಂಡುಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

7 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

9 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

14 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

20 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

20 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago