ಸುದ್ದಿಗಳು

ದ ಕ ಜಿಲ್ಲೆಯಲ್ಲಿ ಲಾಕ್ಡನ್ | ಮುಂಗಾರು ಮಳೆ ಅನ್ಲಾಕ್‌ | ಚುರುಕಾದ ಮುಂಗಾರಿಗೆ “ಎಲ್ಲೋ ಎಲರ್ಟ್‌” |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ಗುರುವಾರದಿಂದ ದ ಕ ಜಿಲ್ಲೆಯಲ್ಲಿ  ಲಾಕ್ಡೌನ್‌ ಆರಂಭವಾಗಿದೆ. ಒಂದು ವಾರಗಳ ಕಾಲ ಲಾಕ್ಡೌನ್‌ ಇರಲಿದೆ. ಈ ನಡುವೆ ಮುಂಗಾರು ಮಳೆ ಚುರುಕಾಗಿದೆ. ಕಳೆದ ಎರಡು ದಿನಗಳಿಂದ ಮಳೆ ಹೆಚ್ಚಾಗಿದೆ. ಜು.16 ರಿಂದ 19 ರವರೆಗೆ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯೂ ಮುನ್ಸೂಚನೆ ನೀಡಿದ್ದು ಎಲ್ಲೋ ಎಲರ್ಟ್‌ ಘೋಷಣೆ ಮಾಡಿದೆ.

Advertisement
Advertisement

ದಕ್ಷಿಣ ಕನ್ನಡ ಮಾತ್ರವಲ್ಲ ಕರಾವಳಿ ಪ್ರದೇಶದಲ್ಲಿ  ಮಳೆ ತೀವ್ರತೆ ಹೆಚ್ಚಗಿದ್ದು ರಾಜ್ಯದ ಹಲವೆಡೆ  ಮಳೆಯಾಗುತ್ತಿದ್ದು ಮುಂಗಾರು ಚುರುಕುಗೊಂಡಿದೆ. ಜುಲೈ ತಿಂಗಳಲ್ಲಿ  ಸಾಕಷ್ಟು ಮಳೆಯಾಗಿರಲಿಲ್ಲ. ಇದೀಗ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಗುರುವಾರ ಬೆಳಗ್ಗಿನಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಲಾಕ್ಡೌನ್‌ ಇದ್ದ ಕಾರಣದಿಂದ ವಾಹನ ಓಡಾಟ ವಿರಳವಾಗಿತ್ತು, ಜನ ಜೀವನಕ್ಕೆ ತೊಂದರೆ ಆಗಿಲ್ಲ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

6 hours ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

7 hours ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

7 hours ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

7 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ನಿರ್ವಹಣೆ ಕುರಿತು ಸಭೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ…

7 hours ago