ಮಂಗಳೂರು: ಗುರುವಾರದಿಂದ ದ ಕ ಜಿಲ್ಲೆಯಲ್ಲಿ ಲಾಕ್ಡೌನ್ ಆರಂಭವಾಗಿದೆ. ಒಂದು ವಾರಗಳ ಕಾಲ ಲಾಕ್ಡೌನ್ ಇರಲಿದೆ. ಈ ನಡುವೆ ಮುಂಗಾರು ಮಳೆ ಚುರುಕಾಗಿದೆ. ಕಳೆದ ಎರಡು ದಿನಗಳಿಂದ ಮಳೆ ಹೆಚ್ಚಾಗಿದೆ. ಜು.16 ರಿಂದ 19 ರವರೆಗೆ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯೂ ಮುನ್ಸೂಚನೆ ನೀಡಿದ್ದು ಎಲ್ಲೋ ಎಲರ್ಟ್ ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ ಮಾತ್ರವಲ್ಲ ಕರಾವಳಿ ಪ್ರದೇಶದಲ್ಲಿ ಮಳೆ ತೀವ್ರತೆ ಹೆಚ್ಚಗಿದ್ದು ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು ಮುಂಗಾರು ಚುರುಕುಗೊಂಡಿದೆ. ಜುಲೈ ತಿಂಗಳಲ್ಲಿ ಸಾಕಷ್ಟು ಮಳೆಯಾಗಿರಲಿಲ್ಲ. ಇದೀಗ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಗುರುವಾರ ಬೆಳಗ್ಗಿನಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಲಾಕ್ಡೌನ್ ಇದ್ದ ಕಾರಣದಿಂದ ವಾಹನ ಓಡಾಟ ವಿರಳವಾಗಿತ್ತು, ಜನ ಜೀವನಕ್ಕೆ ತೊಂದರೆ ಆಗಿಲ್ಲ.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…