ಮಂಗಳೂರು: ಗುರುವಾರದಿಂದ ದ ಕ ಜಿಲ್ಲೆಯಲ್ಲಿ ಲಾಕ್ಡೌನ್ ಆರಂಭವಾಗಿದೆ. ಒಂದು ವಾರಗಳ ಕಾಲ ಲಾಕ್ಡೌನ್ ಇರಲಿದೆ. ಈ ನಡುವೆ ಮುಂಗಾರು ಮಳೆ ಚುರುಕಾಗಿದೆ. ಕಳೆದ ಎರಡು ದಿನಗಳಿಂದ ಮಳೆ ಹೆಚ್ಚಾಗಿದೆ. ಜು.16 ರಿಂದ 19 ರವರೆಗೆ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯೂ ಮುನ್ಸೂಚನೆ ನೀಡಿದ್ದು ಎಲ್ಲೋ ಎಲರ್ಟ್ ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ ಮಾತ್ರವಲ್ಲ ಕರಾವಳಿ ಪ್ರದೇಶದಲ್ಲಿ ಮಳೆ ತೀವ್ರತೆ ಹೆಚ್ಚಗಿದ್ದು ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು ಮುಂಗಾರು ಚುರುಕುಗೊಂಡಿದೆ. ಜುಲೈ ತಿಂಗಳಲ್ಲಿ ಸಾಕಷ್ಟು ಮಳೆಯಾಗಿರಲಿಲ್ಲ. ಇದೀಗ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಗುರುವಾರ ಬೆಳಗ್ಗಿನಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಲಾಕ್ಡೌನ್ ಇದ್ದ ಕಾರಣದಿಂದ ವಾಹನ ಓಡಾಟ ವಿರಳವಾಗಿತ್ತು, ಜನ ಜೀವನಕ್ಕೆ ತೊಂದರೆ ಆಗಿಲ್ಲ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…