Advertisement
ಸುದ್ದಿಗಳು

ದ ಕ ಜಿಲ್ಲೆಯಲ್ಲಿ ಶುಕ್ರವಾರ ನಿರಾಳ | ರಾಜ್ಯದಲ್ಲಿ ಒಂದೇ ದಿನ 48 ಕೊರೊನಾ ಪಾಸಿಟಿವ್

Share

ಬೆಂಗಳೂರು: ರಾಜ್ಯದಲ್ಲಿ  ಶುಕ್ರವಾರ ಒಂದೇ ದಿನ 48 ಕೊರೊನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಇದರಲ್ಲಿ  ಪ್ರಮುಖವಾಗಿ ಬೆಂಗಳೂರು ನಗರದ 7 ಹೊಸ ಪ್ರಕರಣ , ಬೆಳಗಾವಿಯಲ್ಲಿ 11 ಪ್ರಕರಣ, ದಾವಣಗೆರೆಯಲ್ಲಿ  14  ಪ್ರಕರಣಗಳು ದೃಢಪಟ್ಟಿವೆ. ಉತ್ತರ ಕನ್ನಡದ ಭಟ್ಕಳದಲ್ಲಿ 12 ಪ್ರಕರಣಗಳು ಪತ್ತೆಯಾಗಿವೆ.

Advertisement

ಭಟ್ಕಳದ 5 ತಿಂಗಳ ಹೆಣ್ಣು ಮಗು, 3 ವರ್ಷದ ಬಾಲಕಿ, ದಾವಣಗೆರೆಯ 8 ವರ್ಷದ ಬಾಲಕ, 13 ವರ್ಷದ ಬಾಲಕಿ, 3 ವರ್ಷದ ಬಾಲಕಿ, 9 ವರ್ಷದ ಬಾಲಕಿ, 10 ವರ್ಷದ ಬಾಲಕನೂ ಸೇರಿದ್ದಾನೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆಯಾಗಿದೆ, 30 ಜನರು ಮೃತಪಟ್ಟಿದ್ದಾರೆ. 371 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇದರಲ್ಲಿ ಭಟ್ಕಳದ ಮಗುವಿಗೆ  ಚಿಕಿತ್ಸೆಗಾಗಿ ಪೋಷಕರು ಮಂಗಳೂರು ಫಸ್ಟ್ ನ್ಯೂರೋ ಆಗಮಿಸಿದ್ದರು, ಇದರಿಂದ ಅಲ್ಲೂ ಈಗ ಕೊರೊನಾ ಪಾಸಿಟಿವ್ ಕಂಡುಬಂದಿದೆ ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ. ಇದೀಗ ಭಟ್ಕಳದಲ್ಲೂ ತಲೆನೋವು ಹೆಚ್ಚಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

10 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

1 day ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

1 day ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

1 day ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

1 day ago