ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಬಂಟ್ವಾಳದ ಮಹಿಳೆ ಬಲಿಯಾಗುವ ಮೂಲಕ ದ ಕ ಜಿಲ್ಲೆಯಲ್ಲಿ ಕೊರೊನಾ ವೈರಸ್ 3 ನೇ ಬಲಿ ಪಡೆದುಕೊಂಡಿದೆ.
ಬಂಟ್ವಾಳ ಕಸಬಾ ಮೂಲದ ಮಹಿಳೆಗೆ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ನಿನ್ನೆಯಿಂದ ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ವೆಂಟಿಲೇಟರ್ ಅಳವಡಿಸಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾದ ಅವರು ಮೃತಪಟ್ಟಿದ್ದಾರೆ. ಬಂಟ್ವಾಳದಲ್ಲಿ ಈ ಮೂಲಕ 3 ನೇ ಬಲಿಯಾದಂತಾಗಿದೆ.
ಬಂಟ್ವಾಳದ ಒಂದೇ ಮನೆಯ ಇಬ್ಬರು ಮಹಿಳೆಯರು ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಅದಾದ ಬಳಿಕ ಆ ಮನೆಯ ಪಕ್ಕದ ಮನೆಯ ತಾಯಿ ಮಗಳಲ್ಲಿ ಸೋಂಕು ಪತ್ತೆಯಾಗತ್ತು. ಇದೀಗ ಮಹಿಳೆ ಮೃತಪಟ್ಟಿದ್ದಾರೆ. ಇನ್ನು ಅವರ ಮಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…