ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಬಂಟ್ವಾಳದ ಮಹಿಳೆ ಬಲಿಯಾಗುವ ಮೂಲಕ ದ ಕ ಜಿಲ್ಲೆಯಲ್ಲಿ ಕೊರೊನಾ ವೈರಸ್ 3 ನೇ ಬಲಿ ಪಡೆದುಕೊಂಡಿದೆ.
ಬಂಟ್ವಾಳ ಕಸಬಾ ಮೂಲದ ಮಹಿಳೆಗೆ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ನಿನ್ನೆಯಿಂದ ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ವೆಂಟಿಲೇಟರ್ ಅಳವಡಿಸಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾದ ಅವರು ಮೃತಪಟ್ಟಿದ್ದಾರೆ. ಬಂಟ್ವಾಳದಲ್ಲಿ ಈ ಮೂಲಕ 3 ನೇ ಬಲಿಯಾದಂತಾಗಿದೆ.
ಬಂಟ್ವಾಳದ ಒಂದೇ ಮನೆಯ ಇಬ್ಬರು ಮಹಿಳೆಯರು ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಅದಾದ ಬಳಿಕ ಆ ಮನೆಯ ಪಕ್ಕದ ಮನೆಯ ತಾಯಿ ಮಗಳಲ್ಲಿ ಸೋಂಕು ಪತ್ತೆಯಾಗತ್ತು. ಇದೀಗ ಮಹಿಳೆ ಮೃತಪಟ್ಟಿದ್ದಾರೆ. ಇನ್ನು ಅವರ ಮಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.
ಕ್ಯಾಂಪ್ಕೋದ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ಅವರನ್ನು ನೇಮಕಗೊಂಡಿದ್ದಾರೆ.
ಬಾಳೆದಿಂಡು ಉತ್ತಮ ಔಷಧವಾಗಿದೆ. ಬಾಳೆ ರಸದ ವಿವಿಧ ಔಷಧೀಯ ಗುಣಗಳ ಬಗ್ಗೆ ಕುಮಾರ್…
ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ.
ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…
ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…
ಕೊರೋನಾ(Corona) ಬಂದು ಈಗಾಗಲೇ 4 ವರ್ಷ ಕಳೆಯಿತು. ಅದಕ್ಕೆ ಬೇಕಾದ ಲಸಿಕೆಯನ್ನು(Vaccination) ಸರ್ಕಾರವೇ(Govt)…