ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡುವುದು ತಡೆಯಲು ಲಾಕ್ ಡೌನ್ ಮಾಡಲಾಗಿದೆ. ಆದರೆ ದಿನ ಬಳಕೆ ವಸ್ತುಗಳ ಅಂಗಡಿಗಳನ್ನು ಮುಚ್ಚುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಹಾಗೆಂದು ಜನತೆ ಮನೆಯಿಂದ ಹೊರಗಡೆ ಅನಗತ್ಯವಾಗಿ ಬರದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ.
ದಿನ ಬಳಕೆ ವಸ್ತುಗಳ ಅಂಗಡಿ ತೆರೆದಿರುತ್ತದೆ. ಬೆಳಗ್ಗೆ 6ರಿಂದ ಮಧ್ಯಾಹ್ನ 12ರ ತನಕ ದಿನ ಬಳಕೆ ವಸ್ತುಗಳ ಅಂಗಡಿ ತೆರೆದಿರುತ್ತದೆ. ದಿನಬಳಕೆಯ ಸಾಮಾಗ್ರಿ ತರುವ ವಾಹನಗಳಿಗೆ ಯಾವುದೇ ತಡೆ ಇಲ್ಲ. ಜನರು ಮುಗಿಬಿದ್ದು ಖರೀದಿಸುವ ಅಗತ್ಯತೆ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…