ದ ಕ ಜಿಲ್ಲೆಯ ವಿವಿದೆಡೆ ಉತ್ತಮ ಮಳೆ | ಗಾಳಿಗೆ ಸುಳ್ಯದ ವಿವಿದೆಡೆ ಹಾನಿ

May 3, 2020
10:43 PM

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭಾನುವಾರ ಸಂಜೆ ಉತ್ತಮ ಮಳೆಯಾಗಿದೆ. ಗುಡುಗು ಸಹಿತ ಮಳೆಯಾಗಿದೆ. ಸುಳ್ಯ, ಕಡಬ, ಪುತ್ತೂರು ತಾಲೂಕಿನ ವಿವಿದೆಡೆ ಗಾಳಿ ಮಳೆ ಸುರಿದಿದ್ದು, ಗಾಳಿಗೆ ಮರ ಬಿದ್ದು ವಿವಿದೆಡೆ ಹಾನಿಯಾಗಿದೆ.

Advertisement
Advertisement

ಸುಳ್ಯ ತಾಲೂಕಿನ ಸುಬ್ರಹ್ಮಣ್ಯ, ಕೊಲ್ಲಮೊಗ್ರ, ಕಲ್ಲಾಜೆ, ಗುತ್ತಿಗಾರು, ಬಳ್ಪ, ಪಂಜ ಸೇರಿದಂತೆ ಸುಳ್ಯ, ಸಂಪಾಜೆ , ಮರ್ಕಂಜ ಮೊದಲಾದ ಕಡೆಗಳಲ್ಲಿ  ಮಳೆಯಾದರೆ ಕಡಬ ತಾಲೂಕಿನ ವಿವಿದೆಡೆ ಮಳೆಯಾಗಿದೆ. ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲಿ  ಮಳೆಯಾಗಿದೆ.

ಭಾರೀ ಗಾಳಿಗೆ ಸುಳ್ಯ ತಾಲೂಕಿನ ಹಲವಾರು ಕಡೆ ಮನೆಗಳಿಗೆ ಮರ ಬಿದ್ದು ಹಾನಿಯಾಗಿದ್ದು, ಸುಳ್ಯದ  ಲೂಸಿ ಡಿಸೋಜಾ ಎಂಬವರ ಮನೆಯ ಮಾಡಿಗೆ ಮಾವಿನ ಮರದ ಬೃಹತ್ ಗೆಲ್ಲು ಮುರಿದು ಬಿದ್ದು ಮೇಲ್ಛಾವಣಿ  ಹಾನಿಗೊಂಡಿದೆ.  ಜಯನಗರ ಉಮೇಶ ಎಂಬವರ ಮನೆಯ ಮೇಲೆ ವಿದ್ಯುತ್ ಕಂಬ ಹಾಗೂ ತೆಂಗಿನ ಮರ ಮುರಿದು ಬಿದ್ದು  ಹಾನಿಯಾಗಿದೆ. ನಾರಾಯಣ ಮಣಿಯಾಣಿ ಎಂಬವರ ಮನೆಯ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಉಳಿದಂತೆ ಗ್ರಾಮೀಣ ಭಾಗದಲ್ಲೂ ಹಲವು ಕಡೆ ಸಮಸ್ಯೆಯಾಗಿದೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?
May 25, 2025
9:29 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |
May 25, 2025
9:07 AM
by: ದ ರೂರಲ್ ಮಿರರ್.ಕಾಂ
ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ
May 25, 2025
6:13 AM
by: The Rural Mirror ಸುದ್ದಿಜಾಲ
ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ
May 25, 2025
6:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group