ದ ಕ ಜಿಲ್ಲೆಯ ವಿವಿದೆಡೆ ಮಳೆ

April 10, 2020
10:33 PM

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಶುಕ್ರವಾರ ಸಂಜೆ ಮಳೆಯಾಗಿದೆ.  ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಜೆ ಧಾರಾಕಾರ ಮಳೆಯಾದರೆ ಸುಳ್ಯ ತಾಲೂಕಿನ ಕೊಲ್ಲಮೊಗ್ರ , ಐನೆಕಿದು, ಗುತ್ತಿಗಾರು, ಬಳ್ಪ, ಮರ್ಕಂಜ , ಪಂಜ ಮೊದಲಾದ ಕಡೆಗಳಲ್ಲಿ  ಮಳೆಯಾಗಿದೆ.  ಪುತ್ತೂರು , ಕಡಬ ತಾಲೂಕಿನ ವಿವಿದಡೆಯೂ ಮಳೆಯಾಗಿದೆ. ಇದೇ ವೇಳೆ ಭಾರೀ ಗಾಳಿಯೂ ಮಳೆಯ ಜೊತೆಯಾಗಿದೆ.  ಬೆಳ್ತಂಗಡಿ ತಾಲೂಕಿನ ವಿವಿದಡೆಯೂ ಮಳೆಯಾಗಿದೆ. ನಾರಾವಿಯಲ್ಲಿ  ಉತ್ತಮ ಮಳೆಯಾಗಿದೆ.

Advertisement
Advertisement
Advertisement
Advertisement

ಗಾಳಿ- ಮಳೆಯ ಕಾರಣದಿಂದ ಸುಳ್ಯ ತಾಲೂಕಿನ ವಿವಿದೆಡೆ ವಿದ್ಯುತ್ ಕೈಕೊಟ್ಟಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ
February 24, 2025
10:16 PM
by: The Rural Mirror ಸುದ್ದಿಜಾಲ
ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror