ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಶುಕ್ರವಾರ ಸಂಜೆ ಮಳೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಜೆ ಧಾರಾಕಾರ ಮಳೆಯಾದರೆ ಸುಳ್ಯ ತಾಲೂಕಿನ ಕೊಲ್ಲಮೊಗ್ರ , ಐನೆಕಿದು, ಗುತ್ತಿಗಾರು, ಬಳ್ಪ, ಮರ್ಕಂಜ , ಪಂಜ ಮೊದಲಾದ ಕಡೆಗಳಲ್ಲಿ ಮಳೆಯಾಗಿದೆ. ಪುತ್ತೂರು , ಕಡಬ ತಾಲೂಕಿನ ವಿವಿದಡೆಯೂ ಮಳೆಯಾಗಿದೆ. ಇದೇ ವೇಳೆ ಭಾರೀ ಗಾಳಿಯೂ ಮಳೆಯ ಜೊತೆಯಾಗಿದೆ. ಬೆಳ್ತಂಗಡಿ ತಾಲೂಕಿನ ವಿವಿದಡೆಯೂ ಮಳೆಯಾಗಿದೆ. ನಾರಾವಿಯಲ್ಲಿ ಉತ್ತಮ ಮಳೆಯಾಗಿದೆ.
ಗಾಳಿ- ಮಳೆಯ ಕಾರಣದಿಂದ ಸುಳ್ಯ ತಾಲೂಕಿನ ವಿವಿದೆಡೆ ವಿದ್ಯುತ್ ಕೈಕೊಟ್ಟಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…