ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 48 ಸ್ಯಾಂಪಲ್ ಗಳಲ್ಲಿ ಒಬ್ಬರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಮಂಗಳವಾರ ಕೂಡಾ 83 ಮಂದಿಯ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿದೆ. ಇದುವರೆಗೆ ಒಟ್ಟು 16 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು 12 ಮಂದಿ ಗುಣಮುಖರಾಗಿದ್ದಾರೆ. 3 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬ ಮಹಿಳೆ ಸಾವನ್ನಪ್ಪಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪಾಸಿಟವ್ ಪ್ರಕರಣ ಮಂಗಳವಾರ ಪತ್ತೆಯಾಗಿಲ್ಲ.
ಕಾರಸಗೋಡು ಜಿಲ್ಲೆಯಲ್ಲಿ 3 ಮಂದಿಗೆ ಮಂಗಳವಾರ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಕೇರಳದಲ್ಲಿ ಮಂಗಳವಾರ 19 ಹೊಸ ಕೊರೊನಾ ಪಾಸಿಟಿವ್ ಕಂಡುಬಂದರೆ. ಅದರಲ್ಲಿ 3 ಮಂದಿ ಕಾಸರಗೋಡಿನವರು.
ರಾಜ್ಯದಲ್ಲಿ ಮಂಗಳಾರ ಮತ್ತೆ 10 ಹೊಸ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಪತ್ತೆಯಾಗಿವೆ. ಇದರಿಂದ ಸೋಂಕಿತರ ಸಂಖ್ಯೆ 418 ಕ್ಕೆ ಏರಿಕೆಯಾಗಿದೆ. ಬೆಳಗ್ಗೆ 7 ಮಂದಿಗೆ ಹಾಗೂ ಸಂಜೆ 3 ಮಂದಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿತ್ತು.
ಸಾಧನೆ ಮನುಷ್ಯನಿಗೆ ಎತ್ತರ ಕೊಡಬಹುದು, ಆದರೆ ಸಂಯಮ ಮತ್ತು ವಿನಯ ಮಾತ್ರ ಗೌರವವನ್ನು…
ತೆಂಗಿನ ತೋಟಗಳಲ್ಲಿ ರೋಗ ಮತ್ತು ಕಡಿಮೆ ಇಳುವರಿ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ…
ಭಾರತದ ತೆಂಗಿನ ನಗರಿ ಎಂದು ಕರೆಯುವ ಪೊಳ್ಳಾಚಿ-ಅಣ್ಣಾಮಲೈ ಭಾಗದಲ್ಲಿ ಎಳನೀರು ಉತ್ಪಾದನೆ 40%…
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…