ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 48 ಸ್ಯಾಂಪಲ್ ಗಳಲ್ಲಿ ಒಬ್ಬರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಮಂಗಳವಾರ ಕೂಡಾ 83 ಮಂದಿಯ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿದೆ. ಇದುವರೆಗೆ ಒಟ್ಟು 16 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು 12 ಮಂದಿ ಗುಣಮುಖರಾಗಿದ್ದಾರೆ. 3 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬ ಮಹಿಳೆ ಸಾವನ್ನಪ್ಪಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪಾಸಿಟವ್ ಪ್ರಕರಣ ಮಂಗಳವಾರ ಪತ್ತೆಯಾಗಿಲ್ಲ.
ಕಾರಸಗೋಡು ಜಿಲ್ಲೆಯಲ್ಲಿ 3 ಮಂದಿಗೆ ಮಂಗಳವಾರ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಕೇರಳದಲ್ಲಿ ಮಂಗಳವಾರ 19 ಹೊಸ ಕೊರೊನಾ ಪಾಸಿಟಿವ್ ಕಂಡುಬಂದರೆ. ಅದರಲ್ಲಿ 3 ಮಂದಿ ಕಾಸರಗೋಡಿನವರು.
ರಾಜ್ಯದಲ್ಲಿ ಮಂಗಳಾರ ಮತ್ತೆ 10 ಹೊಸ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಪತ್ತೆಯಾಗಿವೆ. ಇದರಿಂದ ಸೋಂಕಿತರ ಸಂಖ್ಯೆ 418 ಕ್ಕೆ ಏರಿಕೆಯಾಗಿದೆ. ಬೆಳಗ್ಗೆ 7 ಮಂದಿಗೆ ಹಾಗೂ ಸಂಜೆ 3 ಮಂದಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿತ್ತು.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…