ಧಾರ್ಮಿಕ

ಧರ್ಮಜಾಗೃತಿ ಸಮಿತಿ ವತಿಯಿಂದ ದೇವಸ್ಥಾನ ಸ್ವಚ್ಚತೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಪುತ್ತೂರು: ತಾಲೂಕಿನ ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಧರ್ಮಜಾಗೃತಿ ಸಮಿತಿ ವತಿಯಿಂದ ದೇವಸ್ಥಾನ ಸ್ವಚ್ಚತೆ
ಸಾಮಾಜಿಕ ಉಪಕ್ರಮ ನಡೆಯಿತು.
ಈ ಸಂದರ್ಭದಲ್ಲಿ  ಸಮಿತಿಯ ಕಾರ್ಯಕರ್ತರು ಮತ್ತು ದೇವಸ್ಥಾನದ ಸಿಬ್ಬಂದಿ ವರ್ಗದವರು,  ಧರ್ಮಾಭಿಮಾನಿಗಳು ಸಾಮಾಜಿಕ ಕಾರ್ಯಕ್ರಮದಲ್ಲಿ ಸಹಭಾಗಿಯಾದರು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…

2 hours ago

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…

5 hours ago

ಮೊಬೈಲ್‌ ಕಣ್ಣು ಮಾತ್ರವಲ್ಲ – ಮನಸ್ಸನ್ನೂ ಹಾಳು ಮಾಡುತ್ತದೆ..!

ಮೊಬೈಲ್‌ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…

8 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್

ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…

11 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ

ಕೃತಿಕಾ, 9 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ ಶಾಲೆ, ಕಡಬ…

11 hours ago

ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ

ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

12 hours ago