ಧರ್ಮಸ್ಥಳ : ಧರ್ಮಸ್ಥಳದಲ್ಲಿ ನೀರಿನ ಕೊರತೆಯನ್ನು ಗಮನಿಸಿದ ಬೆಂಗಳೂರಿನ ಬಸವನಗುಡಿ ಸುಂಕೇನಹಳ್ಳಿಯ ಭಕ್ತಾದಿಗಳು ಸೋಮವಾರ ರಾತ್ರಿ 6,780 ಲೀಟರ್ ಕುಡಿಯುವ ನೀರನ್ನು ಕೊಡುಗೆಯಾಗಿ ನೀಡಿದರು.
339 ಕ್ಯಾನ್ಗಳಲ್ಲಿ ತಲಾ 20 ಲೀಟರ್ನಂತೆ ಒಟ್ಟು 6,780 ಲೀ ನೀರನ್ನು ಅವರು ತಮ್ಮ ವಾಹನಗಳಲ್ಲಿ ಸೋಮವಾರ ರಾತ್ರಿ ತಂದು ಕೊಟ್ಟರು. ಅನ್ನಪೂರ್ಣ ಛತ್ರದಲ್ಲಿ ಅಕ್ಕಿ ಬೇಯಿಸಲು ಹಾಗೂ ಭಕ್ತಾದಿಗಳಿಗೆ ಕುಡಿಯಲು ಈ ನೀರನ್ನು ಬಳಸಲಾಗಿದೆ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದ್ದಾರೆ.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…