ಧರ್ಮಸ್ಥಳ : ಧರ್ಮಸ್ಥಳದಲ್ಲಿ ನೀರಿನ ಕೊರತೆಯನ್ನು ಗಮನಿಸಿದ ಬೆಂಗಳೂರಿನ ಬಸವನಗುಡಿ ಸುಂಕೇನಹಳ್ಳಿಯ ಭಕ್ತಾದಿಗಳು ಸೋಮವಾರ ರಾತ್ರಿ 6,780 ಲೀಟರ್ ಕುಡಿಯುವ ನೀರನ್ನು ಕೊಡುಗೆಯಾಗಿ ನೀಡಿದರು.
339 ಕ್ಯಾನ್ಗಳಲ್ಲಿ ತಲಾ 20 ಲೀಟರ್ನಂತೆ ಒಟ್ಟು 6,780 ಲೀ ನೀರನ್ನು ಅವರು ತಮ್ಮ ವಾಹನಗಳಲ್ಲಿ ಸೋಮವಾರ ರಾತ್ರಿ ತಂದು ಕೊಟ್ಟರು. ಅನ್ನಪೂರ್ಣ ಛತ್ರದಲ್ಲಿ ಅಕ್ಕಿ ಬೇಯಿಸಲು ಹಾಗೂ ಭಕ್ತಾದಿಗಳಿಗೆ ಕುಡಿಯಲು ಈ ನೀರನ್ನು ಬಳಸಲಾಗಿದೆ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದ್ದಾರೆ.
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…