ಧರ್ಮಸ್ಥಳ : ಧರ್ಮಸ್ಥಳದಲ್ಲಿ ನೀರಿನ ಕೊರತೆಯನ್ನು ಗಮನಿಸಿದ ಬೆಂಗಳೂರಿನ ಬಸವನಗುಡಿ ಸುಂಕೇನಹಳ್ಳಿಯ ಭಕ್ತಾದಿಗಳು ಸೋಮವಾರ ರಾತ್ರಿ 6,780 ಲೀಟರ್ ಕುಡಿಯುವ ನೀರನ್ನು ಕೊಡುಗೆಯಾಗಿ ನೀಡಿದರು.
339 ಕ್ಯಾನ್ಗಳಲ್ಲಿ ತಲಾ 20 ಲೀಟರ್ನಂತೆ ಒಟ್ಟು 6,780 ಲೀ ನೀರನ್ನು ಅವರು ತಮ್ಮ ವಾಹನಗಳಲ್ಲಿ ಸೋಮವಾರ ರಾತ್ರಿ ತಂದು ಕೊಟ್ಟರು. ಅನ್ನಪೂರ್ಣ ಛತ್ರದಲ್ಲಿ ಅಕ್ಕಿ ಬೇಯಿಸಲು ಹಾಗೂ ಭಕ್ತಾದಿಗಳಿಗೆ ಕುಡಿಯಲು ಈ ನೀರನ್ನು ಬಳಸಲಾಗಿದೆ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…