ಧರ್ಮಸ್ಥಳ : ಧರ್ಮಸ್ಥಳದಲ್ಲಿ ನೀರಿನ ಕೊರತೆಯನ್ನು ಗಮನಿಸಿದ ಬೆಂಗಳೂರಿನ ಬಸವನಗುಡಿ ಸುಂಕೇನಹಳ್ಳಿಯ ಭಕ್ತಾದಿಗಳು ಸೋಮವಾರ ರಾತ್ರಿ 6,780 ಲೀಟರ್ ಕುಡಿಯುವ ನೀರನ್ನು ಕೊಡುಗೆಯಾಗಿ ನೀಡಿದರು.
339 ಕ್ಯಾನ್ಗಳಲ್ಲಿ ತಲಾ 20 ಲೀಟರ್ನಂತೆ ಒಟ್ಟು 6,780 ಲೀ ನೀರನ್ನು ಅವರು ತಮ್ಮ ವಾಹನಗಳಲ್ಲಿ ಸೋಮವಾರ ರಾತ್ರಿ ತಂದು ಕೊಟ್ಟರು. ಅನ್ನಪೂರ್ಣ ಛತ್ರದಲ್ಲಿ ಅಕ್ಕಿ ಬೇಯಿಸಲು ಹಾಗೂ ಭಕ್ತಾದಿಗಳಿಗೆ ಕುಡಿಯಲು ಈ ನೀರನ್ನು ಬಳಸಲಾಗಿದೆ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದ್ದಾರೆ.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…