Advertisement
ಜಿಲ್ಲೆ

ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ವಚ್ಛತಾ ಅಭಿಯಾನ

Share

ಧರ್ಮಸ್ಥಳ :ನೇತ್ರಾವತಿ ನದಿ ಮತ್ತು ಸ್ನಾನ ಘಟ್ಟದಲ್ಲಿ  ಸ್ವಚ್ಛತಾ ಅಭಿಯಾನ ಶುಕ್ರವಾರ ಬೆಳಗ್ಗೆ ನಡೆಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಶುಕ್ರವಾರ ದೇವಸ್ಥಾನದ ನೌಕರರು, ವಾಹನ ಚಾಲಕರು ಮತ್ತು ಮಾಲಕರು, ಊರಿನವರು, ಗ್ರಾಮ ಪಂಚಾಯತ್ , ಕೆ.ಎಸ್.ಆರ್.ಟಿ.ಸಿ. ಹಾಗೂ ವಿವಿಧ ಸಂಘಟನೆಗಳ ಜನರು  ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದರು.ನದಿಯಲ್ಲಿ ಪ್ರವಾಸಿಗರು ಬಿಸಾಡಿದ ಬಟ್ಟೆ, ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯಗಳನ್ನು ಸಂಗ್ರಹಿಸಿ ಲಾರಿಗಳಲ್ಲಿ ಸಾಗಿಸಲಾಯಿತು.

 

 

Advertisement

ಈ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಸ್ವಚ್ಛತೆ ಬಗ್ಗೆ ಜನರಿಗೆ ಅರಿವು, ಜಾಗೃತಿ ಮೂಡಿಸುವುದು ಬಹಳ ಮುಖ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಪರಿಕಲ್ಪನೆ ಪರಿಣಾಮಕಾರಿಯಾಗಿದ್ದು ದೇಶದಲ್ಲಿ ಶೇ. 50 ರಷ್ಟು ಯಶಸ್ವಿಯಾಗಿದೆ. ಪ್ರತಿ ಮನೆಯಲ್ಲಿಯೂ ಈ ಭಾವನೆ ಮೂಡಿ ಬರಬೇಕು ಎಂದು ಅವರು ಹಾರೈಸಿದರು.ಊರಿನವರು ಮತ್ತು ಧರ್ಮಸ್ಥಳದ ಸಿಬ್ಬಂದಿ ಸ್ವಚ್ಛತಾ ಕಾರ್ಯದಲ್ಲಿ ಉತ್ಸಾಹದಿಂದ ಭಾಗವಹಿಸಿರುವುದು ಸಂತೋಷವಾಗಿದೆ ಎಂದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

53 minutes ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

2 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

12 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

12 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

12 hours ago