Advertisement
ಜಿಲ್ಲೆ

ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ವಚ್ಛತಾ ಅಭಿಯಾನ

Share

ಧರ್ಮಸ್ಥಳ :ನೇತ್ರಾವತಿ ನದಿ ಮತ್ತು ಸ್ನಾನ ಘಟ್ಟದಲ್ಲಿ  ಸ್ವಚ್ಛತಾ ಅಭಿಯಾನ ಶುಕ್ರವಾರ ಬೆಳಗ್ಗೆ ನಡೆಯಿತು.

Advertisement
Advertisement

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಶುಕ್ರವಾರ ದೇವಸ್ಥಾನದ ನೌಕರರು, ವಾಹನ ಚಾಲಕರು ಮತ್ತು ಮಾಲಕರು, ಊರಿನವರು, ಗ್ರಾಮ ಪಂಚಾಯತ್ , ಕೆ.ಎಸ್.ಆರ್.ಟಿ.ಸಿ. ಹಾಗೂ ವಿವಿಧ ಸಂಘಟನೆಗಳ ಜನರು  ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದರು.ನದಿಯಲ್ಲಿ ಪ್ರವಾಸಿಗರು ಬಿಸಾಡಿದ ಬಟ್ಟೆ, ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯಗಳನ್ನು ಸಂಗ್ರಹಿಸಿ ಲಾರಿಗಳಲ್ಲಿ ಸಾಗಿಸಲಾಯಿತು.

Advertisement

 

Advertisement

 

ಈ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಸ್ವಚ್ಛತೆ ಬಗ್ಗೆ ಜನರಿಗೆ ಅರಿವು, ಜಾಗೃತಿ ಮೂಡಿಸುವುದು ಬಹಳ ಮುಖ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಪರಿಕಲ್ಪನೆ ಪರಿಣಾಮಕಾರಿಯಾಗಿದ್ದು ದೇಶದಲ್ಲಿ ಶೇ. 50 ರಷ್ಟು ಯಶಸ್ವಿಯಾಗಿದೆ. ಪ್ರತಿ ಮನೆಯಲ್ಲಿಯೂ ಈ ಭಾವನೆ ಮೂಡಿ ಬರಬೇಕು ಎಂದು ಅವರು ಹಾರೈಸಿದರು.ಊರಿನವರು ಮತ್ತು ಧರ್ಮಸ್ಥಳದ ಸಿಬ್ಬಂದಿ ಸ್ವಚ್ಛತಾ ಕಾರ್ಯದಲ್ಲಿ ಉತ್ಸಾಹದಿಂದ ಭಾಗವಹಿಸಿರುವುದು ಸಂತೋಷವಾಗಿದೆ ಎಂದರು.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

5 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

5 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

10 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

10 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

11 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

12 hours ago