ಧರ್ಮಸ್ಥಳದಲ್ಲಿ: ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಮುಕ್ತಾಯ

September 18, 2019
6:38 PM

ಧರ್ಮಸ್ಥಳ:  ವಾಚನ-ಪ್ರವಚನ ಕಾರ್ಯಕ್ರಮದಲ್ಲಿ ಪುರಾಣ ಗ್ರಂಥಗಳಿಂದ ವೈವಿಧ್ಯಮಯ ಅಮೂಲ್ಯ ವಿಚಾರಗಳನ್ನು ಅಳವಡಿಸಿದ್ದು ವಾಚನ-ಪ್ರವಚನ ಮಾಡಿದವರಿಗೂ, ಶ್ರೋತೃಗಳಿಗೂ ತುಂಬಾ ಪ್ರಯೋಜನವಾಗಿದೆ. ಧರ್ಮ ಪ್ರಭಾವನೆಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

Advertisement
Advertisement
Advertisement

ಅವರು ಮಂಗಳವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ 64 ದಿನಗಳಲ್ಲಿ ಪ್ರತಿ ದಿನ ಸಂಜೆ ಗಂಟೆ 6.30ರಿಂದ 8.00 ಗಂಟೆ ವರೆಗೆ ವಾಚನ-ಪ್ರವಚನ ಮಾಡಿದ ವಿದ್ವಾಂಸರನ್ನುಅವರು ಗೌರವಿಸಿ ಮಾತನಾಡಿದರು. ಸಾರ್ವಜನಿಕ ಧಾರ್ಮಿಕ ಸಮಾರಂಭಗಳಲ್ಲಿ ಕನಿಷ್ಠ ಒಂದು ಗಂಟೆ ಅವಧಿಯ ವಾಚನ-ಪ್ರವಚನ ಕಾರ್ಯಕ್ರಮ ಅಳವಡಿಸಬೇಕು ಎಂದು ಅವರು ಸಲಹೆ ನೀಡಿದರು. ಹರಿಕಥೆ, ಶಾಸ್ತ್ರೀಯ ಸಂಗೀತ, ಯಕ್ಷಗಾನ ಮೊದಲಾದಆಧ್ಯಾತ್ಮಿಕ ಪ್ರಭಾವನಾ ಕಾರ್ಯಕ್ರಮಗಳು ಕಡಿಮೆಯಾಗುತ್ತಿರುವ ಬಗ್ಯೆಅವರು ಕಳವಳ ವ್ಯಕ್ತಪಡಿಸಿದರು.ಹೇಮಾವತಿ ವೀ, ಹೆಗ್ಗಡೆಯವರು ಉಪಸ್ಥಿತರಿದ್ದರು.

Advertisement

ಶ್ರೀನಿವಾಸ ರಾವ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

500 ವರ್ಷದ ಬಳಿಕ ಅಯೋಧ್ಯೆಯಲ್ಲಿ ರಾಮನವಮಿ | ಬಾಲ ರಾಮನನ್ನು ಸ್ಪರ್ಶಿಸಿದ ಸೂರ್ಯ ತಿಲಕ | ರಾಮನನ್ನು ನೋಡಲು ಬರುತ್ತಿದೆ ಭಕ್ತರ ದಂಡು |
April 17, 2024
2:45 PM
by: The Rural Mirror ಸುದ್ದಿಜಾಲ
ಅಯೋಧ್ಯೆ ಬಾಲರಾಮನಿಗೆ ಮೊದಲ ರಾಮನವಮಿ | 19 ಗಂಟೆ ಭಕ್ತರಿಗೆ ದರ್ಶನ ಭಾಗ್ಯ, VIP ಗಳಿಗೆ ನೋ ಎಂಟ್ರಿ | ದೂರದರ್ಶನದಲ್ಲಿ ರಾಮ ನವಮಿ ಆಚರಣೆಯ ನೇರಪ್ರಸಾರ |
April 16, 2024
2:16 PM
by: The Rural Mirror ಸುದ್ದಿಜಾಲ
ಕಾಶಿ, ಉತ್ತರ ಪ್ರದೇಶದ ಮರದ ಕಲಾ ಉದ್ಯಮಕ್ಕೆ ಹೆಚ್ಚಿದ ಬೇಡಿಕೆ | ಮರದಿಂದ ಕೆತ್ತಿದ ರಾಮಮಂದಿರಕ್ಕೆ ಮುಸ್ಲಿಂ ದೇಶದಿಂದಲೂ ಡಿಮ್ಯಾಂಡ್‌..!
April 13, 2024
2:41 PM
by: The Rural Mirror ಸುದ್ದಿಜಾಲ
ಎಲ್ಲೆಲ್ಲೂ ಯುಗಾದಿ ಹಬ್ಬದ ಸಂಭ್ರಮ | ವರ್ಷದ ಆದಿ ಪರ್ವವಾದ ಯುಗಾದಿಯಂದು ಚಂದ್ರ ದರ್ಶನ | ಏನಿದರ ಮಹತ್ವ?
April 8, 2024
11:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror