ಧರ್ಮಸ್ಥಳ : ಸೋಮವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು “ಪೆನ್ಸಿಲ್ ಬಾಕ್ಸ್” ಚಲನಚಿತ್ರ ಬಿಡುಗಡೆಗೊಳಿಸಿದರು.\
ಚಲನಚಿತ್ರ ನಿರ್ಮಾಪಕ ದಯಾನಂದ ರೈ, ನಿರ್ದೇಶಕರ ಜಾಕ್ ಪುತ್ತೂರು, ನಟಿ ದೀಕ್ಷಾರೈ, ಗಾಯಕಿ ಕ್ಷಿತಿ ಕೆ. ರೈ ಹಾಗೂ ನಟರಾದ ರಮೇಶ್ ಕುಕ್ಕುವಳ್ಳಿ, ಜಯಕೀರ್ತಿ, ಚುಮನ್ ಮಣಿಕಂಠ, ಅರುಣಕುಮಾರ್ ಉಪಸ್ಥಿತರಿದ್ದರು. ವಿಜಯಕುಮಾರ್ ಅಳದಂಗಡಿ, ಧನಂಜಯಆಚಾರ್ಯ, ಕಿರಣ್ ಶೆಟ್ಟಿ ಬೆಳ್ತಂಗಡಿ, ಪ್ರೇಮರಾಜ್ ಮತ್ತು ಪ್ರದೀಪ್ ಪಾಣಾಜೆ ಸಹಕರಿಸಿದರು.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…