ಧರ್ಮಸ್ಥಳ : ಸೋಮವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು “ಪೆನ್ಸಿಲ್ ಬಾಕ್ಸ್” ಚಲನಚಿತ್ರ ಬಿಡುಗಡೆಗೊಳಿಸಿದರು.\
ಚಲನಚಿತ್ರ ನಿರ್ಮಾಪಕ ದಯಾನಂದ ರೈ, ನಿರ್ದೇಶಕರ ಜಾಕ್ ಪುತ್ತೂರು, ನಟಿ ದೀಕ್ಷಾರೈ, ಗಾಯಕಿ ಕ್ಷಿತಿ ಕೆ. ರೈ ಹಾಗೂ ನಟರಾದ ರಮೇಶ್ ಕುಕ್ಕುವಳ್ಳಿ, ಜಯಕೀರ್ತಿ, ಚುಮನ್ ಮಣಿಕಂಠ, ಅರುಣಕುಮಾರ್ ಉಪಸ್ಥಿತರಿದ್ದರು. ವಿಜಯಕುಮಾರ್ ಅಳದಂಗಡಿ, ಧನಂಜಯಆಚಾರ್ಯ, ಕಿರಣ್ ಶೆಟ್ಟಿ ಬೆಳ್ತಂಗಡಿ, ಪ್ರೇಮರಾಜ್ ಮತ್ತು ಪ್ರದೀಪ್ ಪಾಣಾಜೆ ಸಹಕರಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…