ಧರ್ಮಸ್ಥಳ : ಸೋಮವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು “ಪೆನ್ಸಿಲ್ ಬಾಕ್ಸ್” ಚಲನಚಿತ್ರ ಬಿಡುಗಡೆಗೊಳಿಸಿದರು.\
ಚಲನಚಿತ್ರ ನಿರ್ಮಾಪಕ ದಯಾನಂದ ರೈ, ನಿರ್ದೇಶಕರ ಜಾಕ್ ಪುತ್ತೂರು, ನಟಿ ದೀಕ್ಷಾರೈ, ಗಾಯಕಿ ಕ್ಷಿತಿ ಕೆ. ರೈ ಹಾಗೂ ನಟರಾದ ರಮೇಶ್ ಕುಕ್ಕುವಳ್ಳಿ, ಜಯಕೀರ್ತಿ, ಚುಮನ್ ಮಣಿಕಂಠ, ಅರುಣಕುಮಾರ್ ಉಪಸ್ಥಿತರಿದ್ದರು. ವಿಜಯಕುಮಾರ್ ಅಳದಂಗಡಿ, ಧನಂಜಯಆಚಾರ್ಯ, ಕಿರಣ್ ಶೆಟ್ಟಿ ಬೆಳ್ತಂಗಡಿ, ಪ್ರೇಮರಾಜ್ ಮತ್ತು ಪ್ರದೀಪ್ ಪಾಣಾಜೆ ಸಹಕರಿಸಿದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…