ಧರ್ಮಸ್ಥಳ : ಸೋಮವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು “ಪೆನ್ಸಿಲ್ ಬಾಕ್ಸ್” ಚಲನಚಿತ್ರ ಬಿಡುಗಡೆಗೊಳಿಸಿದರು.\
ಚಲನಚಿತ್ರ ನಿರ್ಮಾಪಕ ದಯಾನಂದ ರೈ, ನಿರ್ದೇಶಕರ ಜಾಕ್ ಪುತ್ತೂರು, ನಟಿ ದೀಕ್ಷಾರೈ, ಗಾಯಕಿ ಕ್ಷಿತಿ ಕೆ. ರೈ ಹಾಗೂ ನಟರಾದ ರಮೇಶ್ ಕುಕ್ಕುವಳ್ಳಿ, ಜಯಕೀರ್ತಿ, ಚುಮನ್ ಮಣಿಕಂಠ, ಅರುಣಕುಮಾರ್ ಉಪಸ್ಥಿತರಿದ್ದರು. ವಿಜಯಕುಮಾರ್ ಅಳದಂಗಡಿ, ಧನಂಜಯಆಚಾರ್ಯ, ಕಿರಣ್ ಶೆಟ್ಟಿ ಬೆಳ್ತಂಗಡಿ, ಪ್ರೇಮರಾಜ್ ಮತ್ತು ಪ್ರದೀಪ್ ಪಾಣಾಜೆ ಸಹಕರಿಸಿದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…