ಧರ್ಮಸ್ಥಳ : ಸೋಮವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು “ಪೆನ್ಸಿಲ್ ಬಾಕ್ಸ್” ಚಲನಚಿತ್ರ ಬಿಡುಗಡೆಗೊಳಿಸಿದರು.\
ಚಲನಚಿತ್ರ ನಿರ್ಮಾಪಕ ದಯಾನಂದ ರೈ, ನಿರ್ದೇಶಕರ ಜಾಕ್ ಪುತ್ತೂರು, ನಟಿ ದೀಕ್ಷಾರೈ, ಗಾಯಕಿ ಕ್ಷಿತಿ ಕೆ. ರೈ ಹಾಗೂ ನಟರಾದ ರಮೇಶ್ ಕುಕ್ಕುವಳ್ಳಿ, ಜಯಕೀರ್ತಿ, ಚುಮನ್ ಮಣಿಕಂಠ, ಅರುಣಕುಮಾರ್ ಉಪಸ್ಥಿತರಿದ್ದರು. ವಿಜಯಕುಮಾರ್ ಅಳದಂಗಡಿ, ಧನಂಜಯಆಚಾರ್ಯ, ಕಿರಣ್ ಶೆಟ್ಟಿ ಬೆಳ್ತಂಗಡಿ, ಪ್ರೇಮರಾಜ್ ಮತ್ತು ಪ್ರದೀಪ್ ಪಾಣಾಜೆ ಸಹಕರಿಸಿದರು.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…