ಧರ್ಮಸ್ಥಳ : ಸೋಮವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು “ಪೆನ್ಸಿಲ್ ಬಾಕ್ಸ್” ಚಲನಚಿತ್ರ ಬಿಡುಗಡೆಗೊಳಿಸಿದರು.\
ಚಲನಚಿತ್ರ ನಿರ್ಮಾಪಕ ದಯಾನಂದ ರೈ, ನಿರ್ದೇಶಕರ ಜಾಕ್ ಪುತ್ತೂರು, ನಟಿ ದೀಕ್ಷಾರೈ, ಗಾಯಕಿ ಕ್ಷಿತಿ ಕೆ. ರೈ ಹಾಗೂ ನಟರಾದ ರಮೇಶ್ ಕುಕ್ಕುವಳ್ಳಿ, ಜಯಕೀರ್ತಿ, ಚುಮನ್ ಮಣಿಕಂಠ, ಅರುಣಕುಮಾರ್ ಉಪಸ್ಥಿತರಿದ್ದರು. ವಿಜಯಕುಮಾರ್ ಅಳದಂಗಡಿ, ಧನಂಜಯಆಚಾರ್ಯ, ಕಿರಣ್ ಶೆಟ್ಟಿ ಬೆಳ್ತಂಗಡಿ, ಪ್ರೇಮರಾಜ್ ಮತ್ತು ಪ್ರದೀಪ್ ಪಾಣಾಜೆ ಸಹಕರಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…