ಧರ್ಮಸ್ಥಳ : ಸೋಮವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು “ಪೆನ್ಸಿಲ್ ಬಾಕ್ಸ್” ಚಲನಚಿತ್ರ ಬಿಡುಗಡೆಗೊಳಿಸಿದರು.\
ಚಲನಚಿತ್ರ ನಿರ್ಮಾಪಕ ದಯಾನಂದ ರೈ, ನಿರ್ದೇಶಕರ ಜಾಕ್ ಪುತ್ತೂರು, ನಟಿ ದೀಕ್ಷಾರೈ, ಗಾಯಕಿ ಕ್ಷಿತಿ ಕೆ. ರೈ ಹಾಗೂ ನಟರಾದ ರಮೇಶ್ ಕುಕ್ಕುವಳ್ಳಿ, ಜಯಕೀರ್ತಿ, ಚುಮನ್ ಮಣಿಕಂಠ, ಅರುಣಕುಮಾರ್ ಉಪಸ್ಥಿತರಿದ್ದರು. ವಿಜಯಕುಮಾರ್ ಅಳದಂಗಡಿ, ಧನಂಜಯಆಚಾರ್ಯ, ಕಿರಣ್ ಶೆಟ್ಟಿ ಬೆಳ್ತಂಗಡಿ, ಪ್ರೇಮರಾಜ್ ಮತ್ತು ಪ್ರದೀಪ್ ಪಾಣಾಜೆ ಸಹಕರಿಸಿದರು.
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…