ಧರ್ಮಸ್ಥಳ : ಸೋಮವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು “ಪೆನ್ಸಿಲ್ ಬಾಕ್ಸ್” ಚಲನಚಿತ್ರ ಬಿಡುಗಡೆಗೊಳಿಸಿದರು.\
ಚಲನಚಿತ್ರ ನಿರ್ಮಾಪಕ ದಯಾನಂದ ರೈ, ನಿರ್ದೇಶಕರ ಜಾಕ್ ಪುತ್ತೂರು, ನಟಿ ದೀಕ್ಷಾರೈ, ಗಾಯಕಿ ಕ್ಷಿತಿ ಕೆ. ರೈ ಹಾಗೂ ನಟರಾದ ರಮೇಶ್ ಕುಕ್ಕುವಳ್ಳಿ, ಜಯಕೀರ್ತಿ, ಚುಮನ್ ಮಣಿಕಂಠ, ಅರುಣಕುಮಾರ್ ಉಪಸ್ಥಿತರಿದ್ದರು. ವಿಜಯಕುಮಾರ್ ಅಳದಂಗಡಿ, ಧನಂಜಯಆಚಾರ್ಯ, ಕಿರಣ್ ಶೆಟ್ಟಿ ಬೆಳ್ತಂಗಡಿ, ಪ್ರೇಮರಾಜ್ ಮತ್ತು ಪ್ರದೀಪ್ ಪಾಣಾಜೆ ಸಹಕರಿಸಿದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…