Advertisement
ಸುದ್ದಿಗಳು

ಧರ್ಮಸ್ಥಳದಲ್ಲಿ ಭಜನಾ ತರಬೇತಿ ಶಿಬಿರ ಉದ್ಘಾಟನೆ

Share

ಧರ್ಮಸ್ಥಳ: ದೇವರ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಸರಳ ಮಾಧ್ಯಮವಾಗಿದೆ. ಭಜನಾ ಸಂಸ್ಕೃತಿಯಿಂದ ಸಭ್ಯ, ಸುಸಂಸ್ಕೃತ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ ಹೇಳಿದರು.

ಅವರು ರ ಧರ್ಮಸ್ಥಳದಲ್ಲಿ 21 ನೇ ವರ್ಷದ ಭಜನಾತರಬೇತಿ ಶಿಬಿರ ಮತ್ತು ಸಂಸ್ಕೃತಿ ಸಂವರ್ಧನಾ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.ಮುನುಷ್ಯಜನ್ಮ ಶ್ರೇಷ್ಠ ಅವಕಾಶವಾಗಿದ್ದು ಸತ್ಯ, ಸದಾಚಾರ ಮತ್ತು ಸತ್ಕಾರ್ಯಗಳೊಂದಿಗೆ ಸಾರ್ಥಕಜಿವನ ನಡೆಸಬೇಕು.ನವವಿಧ ಭಕ್ತಿಯಿಂದದೆವರ ಸ್ತುತಿ, ಆರಾಧನೆ ಮಾಡಬೇಕು. ದುಶ್ಚಟಗಳಿಂದ ದೂರವಿದ್ದು ಸತ್ಸಂಗದಿಂದ ಭಜನೆ ಮೂಲಕ ಉತ್ತಮಜೀವನ ನಡೆಸಬೇಕು ಎಂದು ಅವರು ಸಲಹೆ ನೀಡಿದರು.

ಮಾಣಿಲದ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಿದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಭಜನೆಯಿಂದ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯಾಗಿ ಸಾಮಾಜಿಕ ಪರಿವರ್ತನೆಯಾಗಬೇಕು.ಗ್ರಾಮಗಳಲ್ಲಿ ಸ್ವಚ್ಛತೆಯೊಂದಿಗೆಉತ್ತಮ ಸಂಸ್ಕಾರ ಮೂಡಿ ಬರಬೇಕು.ಭಜನಾ ಪಟುಗಳು ಆದರ್ಶ ನಾಯಕತ್ವದೊಂದಿಗೆಊರಿನ ಸರ್ವತೋಮುಖ ಪ್ರಗತಿಯ ರೂವಾರಿಗಳಾಗಬೇಕು ಎಂದು ಹೆಗ್ಗಡೆಯವರು ಕಿವಿ ಮಾತು ಹೇಳಿದರು.

ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೆಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.

ಭಜನಾತರಬೇತಿ ಶಿಬಿರದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು. ಕಾರ್ಯದರ್ಶಿ ಮಮತಾರಾವ್‍ಧನ್ಯವಾದವಿತ್ತರು. ಶ್ರೀನಿವಾಸ ರಾವ್‍ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

11 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

12 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

17 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

1 day ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

1 day ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 days ago