Advertisement
ಜಿಲ್ಲೆ

ಧರ್ಮಸ್ಥಳದಲ್ಲಿ “ಮಹಾ ಸ್ವರ್ಣ ಯೋಗ” ಔಷಧಿ ಬಿಡುಗಡೆ

Share

ಧರ್ಮಸ್ಥಳ : ನೂರೈವತ್ತು ವರ್ಷಗಳ ಇತಿಹಾಸ ಹೊಂದಿರುವ ಮುಂಬೈನ  ಆಯುರ್ವೇದ ಸಂಸ್ಥೆಯಾದ ಶ್ರೀ ಧೂತಪಾಪೇಶ್ವರ್ ಲಿಮಿಟೆಡ್ ತಯಾರಿಸಿದ “ಮಹಾ ಸ್ವರ್ಣಯೋಗ” ಔಷಧಿಯನ್ನು ಧರ್ಮಸ್ಥಳದಲ್ಲಿ  ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಬಳಿಕ ಮಾತನಾಡಿದ ಅವರು, ಆರೋಗ್ಯ ಭಾಗ್ಯ ರಕ್ಷಣೆಗೆ ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಮಹಾಸ್ವರ್ಣ ಯೋಗ ಸಹಕಾರಿಯಾಗಿದೆ ಎಂದು ಅವರು ಹೇಳಿ ಶುಭ ಹಾರೈಸಿದರು.
ಆಯುರ್ವೇದ ಸಂಸ್ಥೆಯ ಆಡಳಿತ ನಿರ್ದೇಶಕ ರಂಜಿತ್ ಪುರಾಣಿಕ್ ಮಾತನಾಡಿ, ಮಹಾ ಸ್ವರ್ಣ ಯೋಗ ಕೇವಲ ಔಷಧಿ ಮಾತ್ರವಲ್ಲ. ಪರಿಪೂರ್ಣ ಚಿಕಿತ್ಸಾ ವಿಧಾನವಾಗಿದೆ. ಸಣ್ಣ ಶಿಶುಗಳಿಂದ 16 ವರ್ಷ ಪ್ರಾಯದ ಮಕ್ಕಳಿಗೆ ಈ ಔಷಧಿ ನೀಡಬಹುದು ತಮ್ಮ ಸಂಸ್ಥೆಯು ಪ್ರಮಾಣೀಕೃತ, ಸುರಕ್ಷಿತ, ಹಾಗೂ ಪರಿಣಾಮಕಾರಿ ಔಷಧಿಗಳನ್ನು ತಯಾರಿಸುವಲ್ಲಿ ಬದ್ಧವಾಗಿದೆ ಎಂದು ಹೇಳಿದರು.
ರಾಷ್ಟ್ರೀಯ ಮಾರಾಟ ನಿರ್ವಾಹಕ ಕೆ. ಎ. ನಾಯಕ್ ಮಾತನಾಡಿದರು. ಹಾಸನದ ಕಾಲೇಜಿನ ಡಾ. ಶೈಲಜ ಶುಭಾಶಂಸನೆ ಮಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

21 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

22 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

22 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

22 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago