ಧರ್ಮಸ್ಥಳ : ನೂರೈವತ್ತು ವರ್ಷಗಳ ಇತಿಹಾಸ ಹೊಂದಿರುವ ಮುಂಬೈನ ಆಯುರ್ವೇದ ಸಂಸ್ಥೆಯಾದ ಶ್ರೀ ಧೂತಪಾಪೇಶ್ವರ್ ಲಿಮಿಟೆಡ್ ತಯಾರಿಸಿದ “ಮಹಾ ಸ್ವರ್ಣಯೋಗ” ಔಷಧಿಯನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಬಳಿಕ ಮಾತನಾಡಿದ ಅವರು, ಆರೋಗ್ಯ ಭಾಗ್ಯ ರಕ್ಷಣೆಗೆ ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಮಹಾಸ್ವರ್ಣ ಯೋಗ ಸಹಕಾರಿಯಾಗಿದೆ ಎಂದು ಅವರು ಹೇಳಿ ಶುಭ ಹಾರೈಸಿದರು.
ಆಯುರ್ವೇದ ಸಂಸ್ಥೆಯ ಆಡಳಿತ ನಿರ್ದೇಶಕ ರಂಜಿತ್ ಪುರಾಣಿಕ್ ಮಾತನಾಡಿ, ಮಹಾ ಸ್ವರ್ಣ ಯೋಗ ಕೇವಲ ಔಷಧಿ ಮಾತ್ರವಲ್ಲ. ಪರಿಪೂರ್ಣ ಚಿಕಿತ್ಸಾ ವಿಧಾನವಾಗಿದೆ. ಸಣ್ಣ ಶಿಶುಗಳಿಂದ 16 ವರ್ಷ ಪ್ರಾಯದ ಮಕ್ಕಳಿಗೆ ಈ ಔಷಧಿ ನೀಡಬಹುದು ತಮ್ಮ ಸಂಸ್ಥೆಯು ಪ್ರಮಾಣೀಕೃತ, ಸುರಕ್ಷಿತ, ಹಾಗೂ ಪರಿಣಾಮಕಾರಿ ಔಷಧಿಗಳನ್ನು ತಯಾರಿಸುವಲ್ಲಿ ಬದ್ಧವಾಗಿದೆ ಎಂದು ಹೇಳಿದರು.
ರಾಷ್ಟ್ರೀಯ ಮಾರಾಟ ನಿರ್ವಾಹಕ ಕೆ. ಎ. ನಾಯಕ್ ಮಾತನಾಡಿದರು. ಹಾಸನದ ಕಾಲೇಜಿನ ಡಾ. ಶೈಲಜ ಶುಭಾಶಂಸನೆ ಮಾಡಿದರು.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…