ಧರ್ಮಸ್ಥಳ : ನೂರೈವತ್ತು ವರ್ಷಗಳ ಇತಿಹಾಸ ಹೊಂದಿರುವ ಮುಂಬೈನ ಆಯುರ್ವೇದ ಸಂಸ್ಥೆಯಾದ ಶ್ರೀ ಧೂತಪಾಪೇಶ್ವರ್ ಲಿಮಿಟೆಡ್ ತಯಾರಿಸಿದ “ಮಹಾ ಸ್ವರ್ಣಯೋಗ” ಔಷಧಿಯನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಬಳಿಕ ಮಾತನಾಡಿದ ಅವರು, ಆರೋಗ್ಯ ಭಾಗ್ಯ ರಕ್ಷಣೆಗೆ ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಮಹಾಸ್ವರ್ಣ ಯೋಗ ಸಹಕಾರಿಯಾಗಿದೆ ಎಂದು ಅವರು ಹೇಳಿ ಶುಭ ಹಾರೈಸಿದರು.
ಆಯುರ್ವೇದ ಸಂಸ್ಥೆಯ ಆಡಳಿತ ನಿರ್ದೇಶಕ ರಂಜಿತ್ ಪುರಾಣಿಕ್ ಮಾತನಾಡಿ, ಮಹಾ ಸ್ವರ್ಣ ಯೋಗ ಕೇವಲ ಔಷಧಿ ಮಾತ್ರವಲ್ಲ. ಪರಿಪೂರ್ಣ ಚಿಕಿತ್ಸಾ ವಿಧಾನವಾಗಿದೆ. ಸಣ್ಣ ಶಿಶುಗಳಿಂದ 16 ವರ್ಷ ಪ್ರಾಯದ ಮಕ್ಕಳಿಗೆ ಈ ಔಷಧಿ ನೀಡಬಹುದು ತಮ್ಮ ಸಂಸ್ಥೆಯು ಪ್ರಮಾಣೀಕೃತ, ಸುರಕ್ಷಿತ, ಹಾಗೂ ಪರಿಣಾಮಕಾರಿ ಔಷಧಿಗಳನ್ನು ತಯಾರಿಸುವಲ್ಲಿ ಬದ್ಧವಾಗಿದೆ ಎಂದು ಹೇಳಿದರು.
ರಾಷ್ಟ್ರೀಯ ಮಾರಾಟ ನಿರ್ವಾಹಕ ಕೆ. ಎ. ನಾಯಕ್ ಮಾತನಾಡಿದರು. ಹಾಸನದ ಕಾಲೇಜಿನ ಡಾ. ಶೈಲಜ ಶುಭಾಶಂಸನೆ ಮಾಡಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…