ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ ,ಸಡಗರದಿಂದ ನಡೆಯುತ್ತಿದೆ. ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ನಡೆಯುವ ಲಕ್ಷ ದೀಪೋತ್ಸವವನ್ನು ವೀಕ್ಷಿಸಲು ಲಕ್ಷಾಂತರ ಮಂದಿ ಭಕ್ತಾದಿಗಳು ಆಗಮಿಸಿದ್ದಾರೆ.
ಲಕ್ಷದೀಪೋತ್ಸವ ಸಂದರ್ಭದಲ್ಲಿ ಮಂಗಳವಾರ ರಾತ್ರಿ 382 ತಂಡಗಳ 1300 ಕಲಾವಿದರು ವಾಲಗ, ಡೋಲಕ್, ನಾಗಸ್ವರ ವಾದನ ಸೇವೆ ಮಾಡುತ್ತಿದ್ದಾರೆ. 76 ತಂಡಗಳ 326 ಮಂದಿ ಬ್ಯಾಂಡ್ಸೆಟ್ ಸೇವೆ, 215 ಮಂದಿ ಶಂಖ ಸೇವೆ, 500 ಮಂದಿ ಡೊಳ್ಳು ಕುಣಿತ, 30 ತಂಡಗಳ 140 ಕಲಾವಿದರು ಕರಡಿ ಮೇಳ, ಚಿಕ್ಕಮೇಳ ಸೇವೆ ಮತ್ತು 57 ತಂಡಗಳ 320 ಕಲಾವಿದರು ವೀರಗಾಸೆ ಸೇವೆ ಸಿದ್ಧವಾಗಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…