ಧರ್ಮಸ್ಥಳ: ಧರ್ಮಸ್ಥಳದಲ್ಲಿ ಸಿಂಹ ಸಂಕ್ರಮಣ (ತುಳು: ಸೋಣ ಸಂಕ್ರಾಂತಿ) ನಿಮಿತ್ತ ಶನಿವಾರ ಸಂಪ್ರದಾಯದಂತೆ ತೆಂಗಿನ ಎಣ್ಣೆ ಮತ್ತು ಪಡಿಕಾಳು ವಿತರಿಸಲಾಯಿತು.
ವಿತರಿಸಲಾದ ವಸ್ತುಗಳು: ತೆಂಗಿನ ಎಣ್ಣೆ: 2359 ಲೀಟರ್, ಕುಚ್ಲು ಅಕ್ಕಿ: 1989 ಕೆ.ಜಿ. ಪಡಿಕಾಳು: 480 ಕೆ.ಜಿ. ಮೆಣಸು: 95 ಕೆ.ಜಿ. ಉಪ್ಪು: 320 ಕೆ.ಜಿ.
ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…
ಈ ವರ್ಷ ವಿಶೇಷವಾಗಿ ಗಮನ ಸೆಳೆದ ಕ್ಷೇತ್ರ ಕೊಟ್ಟಿಯೂರ್ ಅಥವಾ ತೃಚ್ಚೇರುಮನ ಕ್ಷೇತ್ರ…
ತುಂಗಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನಲ್ಲಿ ಗಣನೀಯ ಏರಿಕೆಯಾಗಿದ್ದು, ಪ್ರಸಕ್ತ ಜಲಾಶಯದಲ್ಲಿ 77.144…
ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ವಿವಿಧ ಕಲಾವಿದರ ಚಿತ್ರಕಲಾ ಪ್ರದರ್ಶನವನ್ನು ಹಮ್ಮಿಕೊಳ್ಳಾಗಿತ್ತು. ವಿವಿಧ ಚಿತ್ರಕಲಾವಿದರ…
ಕೋವಿಡ್ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ಐಸಿಎಂಆರ್ ಹಾಗೂ…