ಧರ್ಮಸ್ಥಳದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ

December 8, 2019
6:44 PM

ಉಜಿರೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ಧರ್ಮಸ್ಥಳ ಹೆಲಿಪ್ಯಾಡ್‍ಗೆ ಆಗಮಿಸಿದಾಗ ಡಿ. ಹರ್ಷೇಂದ್ರಕುಮಾರ್ ಮತ್ತು ಶಾಸಕ ಹರೀಶ್ ಪೂಂಜ ಮಲ್ಲಿಗೆ ಹಾರ ಹಾಕಿ ಸ್ವಾಗತಿಸಿದರು. ಬಳಿಕ ಸಿ.ಎಂ.ಪೊಲೀಸರಿಂದ ಗೌರವರಕ್ಷೆ ಸ್ವೀಕರಿಸಿದರು.

 

ದೇವಸ್ಥಾನಕ್ಕೆ ಹೋಗಿ ವಿಶೇಷ ಪೂಜೆ ಸಲ್ಲಿಸಿ ರಾಜ್ಯದ ಜನತೆ ಸುಖ-ಶಾಂತಿ, ನೆಮ್ಮದಿಯಿಂದ ಜೀವಿಸುವಂತೆ ಅನುಗ್ರಹಿಸಬೇಕೆಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಬಳಿಕ ಉಜಿರೆಗೆ ಹೋಗಿ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror