ಉಜಿರೆ : ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯವಾದ ಲಕ್ನೋದ ಕಿಂಗ್ಜಾರ್ಜ್ ಚಿಕಿತ್ಸಾ ವಿಶ್ವವಿದ್ಯಾಲಯದ ಮಾತಾ ಶಾರದಾಲಯವನ್ನು ಲೋಕಾರ್ಪಣೆ ಮಾಡಲು ಹೋಗುವ ಸಂದರ್ಭದಲ್ಲಿ ಶುಕ್ರವಾರ ಅಯೋಧ್ಯೆಯ ರಾಮಜನ್ಮ ಭೂಮಿಗೆ ಭೇಟಿ ನೀಡಿದರು.
ಉತ್ತರಪ್ರದೇಶದ ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ರವರನ್ನು ಅವರ ನಿವಾಸದಲ್ಲಿ ಶನಿವಾರ ಭೇಟಿ ಮಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವರಗಳನ್ನು ನೀಡಿ ಮಾತುಕತೆ ನಡೆಸಿದರು. ಮಾನ್ಯ ಮುಖ್ಯಮಂತ್ರಿಗಳು ಗಂಗಾ ನದಿಯ ಶುದ್ಧೀಕರಣ ಯೋಜನೆಯ ಬಗ್ಗೆ ಪೂಜ್ಯ ಹೆಗ್ಗಡೆಯವರೊಂದಿಗೆ ಚರ್ಚಿಸಿ ಈ ಯೋಜನೆಯ ಕುರಿತಾದ ಪುಸ್ತಕವನ್ನು ನೀಡಿ ಹೆಗ್ಗಡೆಯವರನ್ನು ಗೌರವಿಸಿದರು.
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…