ಧರ್ಮಸ್ಥಳ: ರಾಜಸ್ತಾನದ ವಿಶ್ವಗುರು ಮಹಾಮಂಡಲೇಶ್ವರ ಪರಮಹಂಸ ಸ್ವಾಮಿ ಮಹೇಶ್ವರಾನಂದಜಿ ಭಾನುವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ 1972ರ ಮೋಡೆಲ್ ಮರ್ಸಿಡಿಸ್ ಬೆನ್ಜ್ ಕಾರನ್ನುಕೊಡುಗೆಯಾಗಿ ನೀಡಿದರು. 280 ಎಸ್. ಮಾದರಿಯ ಈ ಕಾರು ಅತ್ಯುತ್ತಮ ಕಾರು ಎಂದು ತಿಳಿದು ಬಂದಿದೆ. ಸ್ವಾಮೀಜಿಯವರು ಕಾರಿನ ಕೀ ಹಸ್ತಾಂತರಿಸುವ ಮೂಲಕ ಕಾರನ್ನುಕೊಡುಗೆಯಾಗಿ ನೀಡಿದರು.
ಕೆಲವು ವರ್ಷಗಳ ಹಿಂದೆಜಾಗತಿಕ ಯೋಗ ಸಮ್ಮೇಳನ ಉದ್ಘಾಟಿಸಲು ಸ್ವಾಮೀಜಿ ಧರ್ಮಸ್ಥಳಕ್ಕೆ ಬಂದಾಗ ಇಲ್ಲಿನ ಕಾರ್ ಮ್ಯೂಸಿಯಂ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹೆಗ್ಗಡೆಯವರು ಸ್ವಾಮೀಜಿಯವರನ್ನು ಗೌರವಿಸಿದರು.
ಸ್ವಾಮೀಜಿ ಯುರೋಪ್ ಖಂಡದ ಆಸ್ಟ್ರೀಯಾ ದೇಶದಲ್ಲಿ ತಮ್ಮ ಆಶ್ರಮ ಪ್ರಾರಂಭಿಸಿ ಅಲ್ಲಿ ಯೋಗ ಪ್ರಚಾರ ಮತ್ತು ಧರ್ಮ ಪ್ರಭಾವನಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೆಗ್ಗಡೆಯವರು ಕಾರು ಚಾಲನೆ ಮಾಡಿದರು. ಡಿ. ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…