ಧರ್ಮಸ್ಥಳ: ರಾಜಸ್ತಾನದ ವಿಶ್ವಗುರು ಮಹಾಮಂಡಲೇಶ್ವರ ಪರಮಹಂಸ ಸ್ವಾಮಿ ಮಹೇಶ್ವರಾನಂದಜಿ ಭಾನುವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ 1972ರ ಮೋಡೆಲ್ ಮರ್ಸಿಡಿಸ್ ಬೆನ್ಜ್ ಕಾರನ್ನುಕೊಡುಗೆಯಾಗಿ ನೀಡಿದರು. 280 ಎಸ್. ಮಾದರಿಯ ಈ ಕಾರು ಅತ್ಯುತ್ತಮ ಕಾರು ಎಂದು ತಿಳಿದು ಬಂದಿದೆ. ಸ್ವಾಮೀಜಿಯವರು ಕಾರಿನ ಕೀ ಹಸ್ತಾಂತರಿಸುವ ಮೂಲಕ ಕಾರನ್ನುಕೊಡುಗೆಯಾಗಿ ನೀಡಿದರು.
ಕೆಲವು ವರ್ಷಗಳ ಹಿಂದೆಜಾಗತಿಕ ಯೋಗ ಸಮ್ಮೇಳನ ಉದ್ಘಾಟಿಸಲು ಸ್ವಾಮೀಜಿ ಧರ್ಮಸ್ಥಳಕ್ಕೆ ಬಂದಾಗ ಇಲ್ಲಿನ ಕಾರ್ ಮ್ಯೂಸಿಯಂ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹೆಗ್ಗಡೆಯವರು ಸ್ವಾಮೀಜಿಯವರನ್ನು ಗೌರವಿಸಿದರು.
ಸ್ವಾಮೀಜಿ ಯುರೋಪ್ ಖಂಡದ ಆಸ್ಟ್ರೀಯಾ ದೇಶದಲ್ಲಿ ತಮ್ಮ ಆಶ್ರಮ ಪ್ರಾರಂಭಿಸಿ ಅಲ್ಲಿ ಯೋಗ ಪ್ರಚಾರ ಮತ್ತು ಧರ್ಮ ಪ್ರಭಾವನಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೆಗ್ಗಡೆಯವರು ಕಾರು ಚಾಲನೆ ಮಾಡಿದರು. ಡಿ. ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…